ಶ್ರೀಕ್ಷೇತ್ರ ಘಾಟಿ ಸುಬಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆಯ ಹಣವನ್ನು ಎಣಿಕೆ ಮಾಡಲಾಗಿದ್ದು, ರೂ.75.30.68 ಲಕ್ಷ ಸಂಗ್ರಹವಾಗಿದೆ.
ಇದರೊಟ್ಟಿಗೆ 76,500 ರೂ. ಮೌಲ್ಯದ 2 ಕೆಜಿ 250 ಗ್ರಾಂ ಬೆಳ್ಳಿ, 18,900 ರೂ. ಮೌಲ್ಯದ 3 ಗ್ರಾಂ 600 ಮಿಲಿ ತೂಕದ ಚಿನ್ನ ಹಾಕುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆಜೆ ಹೇಮಾವತಿ, ಪ್ರಧಾನ ಅರ್ಚಕ ಸುಬ್ರಮಣ್ಯ, ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…