ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಕುಟುಂಬವನ್ನಾಗಿಸಿಕೊಳ್ಳಬಹುದು. ಯೋಜನೆಯ ಉತ್ತಮ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬ ಸದಸ್ಯ ಆರ್ಥಿಕವಾಗಿ ಸಫಲರಾಗಬಹುದು ಎಂದು ಪ್ರೊ.ರವಿಕಿರಣ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಲವು ಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು.
ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಪದಾಧಿಕಾರಿಗಳಿಗೆ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು H.S ನಾಗೇಶ್(ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು)ವಹಿಸಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…