ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಸೀತಾ ಶ್ರೀರಾಮ ಲಕ್ಷ್ಮಣ ಆಂಜನೇಯ ಸ್ವಾಮಿ ಸಮೇತ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿಟ್ಟು, ಶ್ರೀ ಸ್ವಾಮಿಯವರ ಮೆರವಣಿಗೆಯನ್ನು ನಗರದ ಪ್ರಮುಖ ರಸ್ತೆ, ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಶ್ರೀ ಪ್ರಸನ್ನ ಬಿಸಿಲು ಆಂಜನೇಯ ಸ್ವಾಮಿ ದೇವಾಲಯ ಅರಳು ಮಲ್ಲಿಗೆ ಬಾಗಿಲು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ವೃತ್ತ ತೇರಿನ ಬೀದಿ ಇಲ್ಲಿಂದ ಹೊರಟ ಬೆಳ್ಳಿರಥ ರಂಗಪ್ಪ ಸರ್ಕಲ್ ಸೇರಿದಂತೆ ಇತರೆ ಪ್ರಮುಖ ರಸ್ತೆ ಬೀದಿಗಳಲ್ಲಿ ಸಾಗಿತು.
ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ ಮನೆ ಮಾಡಿತ್ತು. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…