ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಸೀತಾ ಶ್ರೀರಾಮ ಲಕ್ಷ್ಮಣ ಆಂಜನೇಯ ಸ್ವಾಮಿ ಸಮೇತ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿಟ್ಟು, ಶ್ರೀ ಸ್ವಾಮಿಯವರ ಮೆರವಣಿಗೆಯನ್ನು ನಗರದ ಪ್ರಮುಖ ರಸ್ತೆ, ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಶ್ರೀ ಪ್ರಸನ್ನ ಬಿಸಿಲು ಆಂಜನೇಯ ಸ್ವಾಮಿ ದೇವಾಲಯ ಅರಳು ಮಲ್ಲಿಗೆ ಬಾಗಿಲು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ವೃತ್ತ ತೇರಿನ ಬೀದಿ ಇಲ್ಲಿಂದ ಹೊರಟ ಬೆಳ್ಳಿರಥ ರಂಗಪ್ಪ ಸರ್ಕಲ್ ಸೇರಿದಂತೆ ಇತರೆ ಪ್ರಮುಖ ರಸ್ತೆ ಬೀದಿಗಳಲ್ಲಿ ಸಾಗಿತು.
ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ ಮನೆ ಮಾಡಿತ್ತು. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…