ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಸೀತಾ ಶ್ರೀರಾಮ ಲಕ್ಷ್ಮಣ ಆಂಜನೇಯ ಸ್ವಾಮಿ ಸಮೇತ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿಟ್ಟು, ಶ್ರೀ ಸ್ವಾಮಿಯವರ ಮೆರವಣಿಗೆಯನ್ನು ನಗರದ ಪ್ರಮುಖ ರಸ್ತೆ, ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಶ್ರೀ ಪ್ರಸನ್ನ ಬಿಸಿಲು ಆಂಜನೇಯ ಸ್ವಾಮಿ ದೇವಾಲಯ ಅರಳು ಮಲ್ಲಿಗೆ ಬಾಗಿಲು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ವೃತ್ತ ತೇರಿನ ಬೀದಿ ಇಲ್ಲಿಂದ ಹೊರಟ ಬೆಳ್ಳಿರಥ ರಂಗಪ್ಪ ಸರ್ಕಲ್ ಸೇರಿದಂತೆ ಇತರೆ ಪ್ರಮುಖ ರಸ್ತೆ ಬೀದಿಗಳಲ್ಲಿ ಸಾಗಿತು.
ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ ಸಡಗರ ಮನೆ ಮಾಡಿತ್ತು. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…