ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ವರ್ಷದ ಮೊದಲ ಪಂದ್ಯದಲ್ಲಿ 2 ರನ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
ಭಾರತ ತಂಡ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ, ಪಾದಾರ್ಪಣೆ ಪಂದ್ಯವಾಡಿದ ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ (7) ಹಾಗೂ ಸಂಜು ಸ್ಯಾಮ್ಸನ್ (5) ಬೇಗನೆ ನಿರ್ಗಮಿಸಿದರು, ಮಧ್ಯಮ ಕ್ರಮಾಂಕದಲ್ಲಿ ಡೆತ್ ಓವರ್ ನಲ್ಲಿ ದೀಪಕ್ ಹೂಡ 41(23) ಮತ್ತು ಅಕ್ಷರ್ ಪಟೇಲ್ 31(20) ಇವರ ಆಕರ್ಷಕ ಅರ್ಧ ಶತಕದ ನೆರವಿನಿಂದ 20 ಓವರ್ ಗೆ 5 ವಿಕೆಟ್ ನಷ್ಟಕ್ಕೆ 162 ಟಾರ್ಗೆಟ್ ನೀಡಿತು.
ನಂತರ ಮಾಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ನಾಯಕ ದಸುನ್ ಶಾನಕ 45(27) ಮೂರು ಸಿಕ್ಸ್ ರ್ ಮತ್ತು ಮೂರು ಬೌಂಡರಿ ಸ್ಪೋಟಕ ಬ್ಯಾಟಿಂಗ್ ಇಂದ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಕೊನೆಯ 6 ಎಸೆತಕ್ಕೆ 12 ರನ್ ಬೇಕಾಗಿದ್ದಾಗ ಬೌಲಿಂಗ್ ಮಾಡಿದ ಅಕ್ಷರ್ ಪಟೇಲ್ ಭಾರತಕ್ಕೆ ಗೆಲುವು ತಂದು ಕೊಟ್ಟರು
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…