ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ವರ್ಷದ ಮೊದಲ ಪಂದ್ಯದಲ್ಲಿ 2 ರನ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
ಭಾರತ ತಂಡ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ, ಪಾದಾರ್ಪಣೆ ಪಂದ್ಯವಾಡಿದ ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ (7) ಹಾಗೂ ಸಂಜು ಸ್ಯಾಮ್ಸನ್ (5) ಬೇಗನೆ ನಿರ್ಗಮಿಸಿದರು, ಮಧ್ಯಮ ಕ್ರಮಾಂಕದಲ್ಲಿ ಡೆತ್ ಓವರ್ ನಲ್ಲಿ ದೀಪಕ್ ಹೂಡ 41(23) ಮತ್ತು ಅಕ್ಷರ್ ಪಟೇಲ್ 31(20) ಇವರ ಆಕರ್ಷಕ ಅರ್ಧ ಶತಕದ ನೆರವಿನಿಂದ 20 ಓವರ್ ಗೆ 5 ವಿಕೆಟ್ ನಷ್ಟಕ್ಕೆ 162 ಟಾರ್ಗೆಟ್ ನೀಡಿತು.
ನಂತರ ಮಾಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ನಾಯಕ ದಸುನ್ ಶಾನಕ 45(27) ಮೂರು ಸಿಕ್ಸ್ ರ್ ಮತ್ತು ಮೂರು ಬೌಂಡರಿ ಸ್ಪೋಟಕ ಬ್ಯಾಟಿಂಗ್ ಇಂದ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಕೊನೆಯ 6 ಎಸೆತಕ್ಕೆ 12 ರನ್ ಬೇಕಾಗಿದ್ದಾಗ ಬೌಲಿಂಗ್ ಮಾಡಿದ ಅಕ್ಷರ್ ಪಟೇಲ್ ಭಾರತಕ್ಕೆ ಗೆಲುವು ತಂದು ಕೊಟ್ಟರು
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…