ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ವರ್ಷದ ಮೊದಲ ಪಂದ್ಯದಲ್ಲಿ 2 ರನ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
ಭಾರತ ತಂಡ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ, ಪಾದಾರ್ಪಣೆ ಪಂದ್ಯವಾಡಿದ ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ (7) ಹಾಗೂ ಸಂಜು ಸ್ಯಾಮ್ಸನ್ (5) ಬೇಗನೆ ನಿರ್ಗಮಿಸಿದರು, ಮಧ್ಯಮ ಕ್ರಮಾಂಕದಲ್ಲಿ ಡೆತ್ ಓವರ್ ನಲ್ಲಿ ದೀಪಕ್ ಹೂಡ 41(23) ಮತ್ತು ಅಕ್ಷರ್ ಪಟೇಲ್ 31(20) ಇವರ ಆಕರ್ಷಕ ಅರ್ಧ ಶತಕದ ನೆರವಿನಿಂದ 20 ಓವರ್ ಗೆ 5 ವಿಕೆಟ್ ನಷ್ಟಕ್ಕೆ 162 ಟಾರ್ಗೆಟ್ ನೀಡಿತು.
ನಂತರ ಮಾಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ನಾಯಕ ದಸುನ್ ಶಾನಕ 45(27) ಮೂರು ಸಿಕ್ಸ್ ರ್ ಮತ್ತು ಮೂರು ಬೌಂಡರಿ ಸ್ಪೋಟಕ ಬ್ಯಾಟಿಂಗ್ ಇಂದ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ ಕೊನೆಯ 6 ಎಸೆತಕ್ಕೆ 12 ರನ್ ಬೇಕಾಗಿದ್ದಾಗ ಬೌಲಿಂಗ್ ಮಾಡಿದ ಅಕ್ಷರ್ ಪಟೇಲ್ ಭಾರತಕ್ಕೆ ಗೆಲುವು ತಂದು ಕೊಟ್ಟರು
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…