ರಾಷ್ಟ್ರೀಯ ಗಣಿತ ದಿನಾಚರಣೆಯ ಪ್ರಯುಕ್ತ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಎನ್. ಆನಂದಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರಿಯಾಶೀಲತೆಯನ್ನು ಹೊಂದಿರಲೇಬೇಕು. ಬದುಕಿನ ಪ್ರತಿಯೊಬ್ಬರಿಗೂ ಅಂಕಿ ಸಂಖ್ಯೆಗಳ ಪರಿಚಯ ಇರಲೇ ಬೇಕು. ನಿತ್ಯದ ಜೀವನಕ್ಕೆ ಎಲ್ಲರಿಗೂ ಗಣಿತ ಬೇಕು ಎಂದರು.
ಉಪಪ್ರಾಂಶುಪಾಲ ಎಸ್.ಎಸ್ ಶಿವಶಂಕರ್ ಮಾತನಾಡಿ, ರಾಮನುಜನ್ ಅವರ ಬದುಕು ಬವಣೆಗಳನ್ನು ಮೆಟ್ಟಿ ನಿಂತು ಗಣಿತಕ್ಕೆ ಅಪಾರ ಕೊಡಿಗೆ ಕೊಟ್ಟಿದ್ದಾರೆ. ಜ್ಞಾನದಿಂದ ಬಡತನವನ್ನು ಮೆಟ್ಟಿನಿಂತವರು..2520 (7×12×30), 1279 ಸಂಖ್ಯೆಗಳನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎ.ಎನ್.ಲೀಲಾವತಿ, ಎನ್.ರವಿಕುಮಾರ್, ಮುನಿಶೇಖರ್, ಮೋಹನ್ ಹಾಗೂ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…