ರಾಷ್ಟ್ರೀಯ ಗಣಿತ ದಿನಾಚರಣೆಯ ಪ್ರಯುಕ್ತ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಎನ್. ಆನಂದಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರಿಯಾಶೀಲತೆಯನ್ನು ಹೊಂದಿರಲೇಬೇಕು. ಬದುಕಿನ ಪ್ರತಿಯೊಬ್ಬರಿಗೂ ಅಂಕಿ ಸಂಖ್ಯೆಗಳ ಪರಿಚಯ ಇರಲೇ ಬೇಕು. ನಿತ್ಯದ ಜೀವನಕ್ಕೆ ಎಲ್ಲರಿಗೂ ಗಣಿತ ಬೇಕು ಎಂದರು.
ಉಪಪ್ರಾಂಶುಪಾಲ ಎಸ್.ಎಸ್ ಶಿವಶಂಕರ್ ಮಾತನಾಡಿ, ರಾಮನುಜನ್ ಅವರ ಬದುಕು ಬವಣೆಗಳನ್ನು ಮೆಟ್ಟಿ ನಿಂತು ಗಣಿತಕ್ಕೆ ಅಪಾರ ಕೊಡಿಗೆ ಕೊಟ್ಟಿದ್ದಾರೆ. ಜ್ಞಾನದಿಂದ ಬಡತನವನ್ನು ಮೆಟ್ಟಿನಿಂತವರು..2520 (7×12×30), 1279 ಸಂಖ್ಯೆಗಳನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎ.ಎನ್.ಲೀಲಾವತಿ, ಎನ್.ರವಿಕುಮಾರ್, ಮುನಿಶೇಖರ್, ಮೋಹನ್ ಹಾಗೂ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…