ರಾಷ್ಟ್ರೀಯ ಗಣಿತ ದಿನಾಚರಣೆಯ ಪ್ರಯುಕ್ತ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಎನ್. ಆನಂದಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರಿಯಾಶೀಲತೆಯನ್ನು ಹೊಂದಿರಲೇಬೇಕು. ಬದುಕಿನ ಪ್ರತಿಯೊಬ್ಬರಿಗೂ ಅಂಕಿ ಸಂಖ್ಯೆಗಳ ಪರಿಚಯ ಇರಲೇ ಬೇಕು. ನಿತ್ಯದ ಜೀವನಕ್ಕೆ ಎಲ್ಲರಿಗೂ ಗಣಿತ ಬೇಕು ಎಂದರು.
ಉಪಪ್ರಾಂಶುಪಾಲ ಎಸ್.ಎಸ್ ಶಿವಶಂಕರ್ ಮಾತನಾಡಿ, ರಾಮನುಜನ್ ಅವರ ಬದುಕು ಬವಣೆಗಳನ್ನು ಮೆಟ್ಟಿ ನಿಂತು ಗಣಿತಕ್ಕೆ ಅಪಾರ ಕೊಡಿಗೆ ಕೊಟ್ಟಿದ್ದಾರೆ. ಜ್ಞಾನದಿಂದ ಬಡತನವನ್ನು ಮೆಟ್ಟಿನಿಂತವರು..2520 (7×12×30), 1279 ಸಂಖ್ಯೆಗಳನ್ನು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎ.ಎನ್.ಲೀಲಾವತಿ, ಎನ್.ರವಿಕುಮಾರ್, ಮುನಿಶೇಖರ್, ಮೋಹನ್ ಹಾಗೂ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…