ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಂದು ಹುಂಡಿ ಎಣಿಕೆ ಮಾಡಲಾಯಿತು.
ದೇವಾಲಯದ ಹುಂಡಿಯಲ್ಲಿ ಒಟ್ಟು 66,83,320 ರೂ., 2ಕೆ.ಜಿ 280 ಗ್ರಾಂ ಬೆಳ್ಳಿ, 2 ಗ್ರಾಂ 700ಮಿಲಿ ಚಿನ್ನ ಸಂಗ್ರಹವಾಗಿದೆ ಎನ್ನಲಾಗಿದೆ.
ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ ಮುಜರಾಯಿ ಇಲಾಖೆ ತಹಸಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ, ಸಿಬ್ಬಂದಿ ನಂಜಪ್ಪ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…