ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ನಾಗ ದೋಷದಿಂದ ಮುಕ್ತಿ ಪಡೆಯಲು ಭಕ್ತರು ನಾಗರ ವಿಗ್ರಹಗಳು, ಹುತ್ತಗಳಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವಲ್ಲಿ ನಿರತರಾಗಿದ್ದಾರೆ.
ಅದೇರೀತಿ ನಾಗಾರಾಧನೆಗೆ ಹೆಚ್ಚು ಪ್ರಸಿದ್ಧಿ ಪಡೆದಿರುವ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿಂದು ನಾಗರ ಪಂಚಮಿ ಪ್ರಯುಕ್ತ ನಾಗರಕಲ್ಲುಗಳು ಹಾಗೂ ಹುತ್ತಗಳಿಗೆ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ, ಕುಂಕುಮ, ಹೂವಿಟ್ಟು ನಂತರ ನಾಗರ ಕಲ್ಲಿಗೆ ಹಾಲೆರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…