ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ನಾಗ ದೋಷದಿಂದ ಮುಕ್ತಿ ಪಡೆಯಲು ಭಕ್ತರು ನಾಗರ ವಿಗ್ರಹಗಳು, ಹುತ್ತಗಳಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವಲ್ಲಿ ನಿರತರಾಗಿದ್ದಾರೆ.
ಅದೇರೀತಿ ನಾಗಾರಾಧನೆಗೆ ಹೆಚ್ಚು ಪ್ರಸಿದ್ಧಿ ಪಡೆದಿರುವ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿಂದು ನಾಗರ ಪಂಚಮಿ ಪ್ರಯುಕ್ತ ನಾಗರಕಲ್ಲುಗಳು ಹಾಗೂ ಹುತ್ತಗಳಿಗೆ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ, ಕುಂಕುಮ, ಹೂವಿಟ್ಟು ನಂತರ ನಾಗರ ಕಲ್ಲಿಗೆ ಹಾಲೆರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…