ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,22,603 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇಂದು ನಡೆದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಹುಂಡಿ ಎಣಿಕೆ ಕಾರ್ಯದಲ್ಲಿ 53 ಲಕ್ಷ ನಗದು, 2ಗ್ರಾಂ. ಚಿನ್ನ, 1ಕೆ.ಜಿ.500 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…