ಇಂದು ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು. ಹುಂಡಿಗಳಲ್ಲಿ 62,47,075 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ 62 ಲಕ್ಷ ನಗದು, 1ಕೆ.ಜಿ.500 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…