ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕುಮಾರ ಷಷ್ಠಿ ಸಂಭ್ರಮ

ಇಂದು ನಾಡಿನೆಲ್ಲೆಡೆ ಶುಕ್ಲ ಶುದ್ಧ ಕುಮಾರ ಷಷ್ಠಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೆ ದೇವಸ್ಥಾನಗಳತ್ತ ಭಕ್ತರು ಹೋಗಿ ಪೂಜೆ ಸಲ್ಲಿಸಿದ್ದಾರೆ.

ಇತ್ತ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕುಮಾರ ಷಷ್ಠಿ ಹಿನ್ನೆಲೆ ಭಕ್ತಗಣ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪುನೀತರಾದರು.

ವಿಶೇಷವಾಗಿ ಅಲಂಕಾರಗೊಂಡಿರೋ ನರಸಿಂಹಸ್ವಾಮಿ ಸಮೇತ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆಯೇ ಅಭಿಷೇಕ ನೇರವೇರಿದ್ದು, ದೇವರ ದರ್ಶನ ಪಡೆದ ಭಕ್ತರು ದೇವಾಲಯ ಪಕ್ಕದ ನಾಗರ ಕಲ್ಲು ಹಾಗೂ ಹುತ್ತಗಳಿಗೆ ಹಾಲೇರಿದು ತಮ್ಮ ಇಷ್ಟಾರ್ಥಗಳನ್ನ ನೆನೆದಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

58 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

9 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago