ಇಂದು ನಾಡಿನೆಲ್ಲೆಡೆ ಶುಕ್ಲ ಶುದ್ಧ ಕುಮಾರ ಷಷ್ಠಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೆ ದೇವಸ್ಥಾನಗಳತ್ತ ಭಕ್ತರು ಹೋಗಿ ಪೂಜೆ ಸಲ್ಲಿಸಿದ್ದಾರೆ.
ಇತ್ತ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕುಮಾರ ಷಷ್ಠಿ ಹಿನ್ನೆಲೆ ಭಕ್ತಗಣ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪುನೀತರಾದರು.
ವಿಶೇಷವಾಗಿ ಅಲಂಕಾರಗೊಂಡಿರೋ ನರಸಿಂಹಸ್ವಾಮಿ ಸಮೇತ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆಯೇ ಅಭಿಷೇಕ ನೇರವೇರಿದ್ದು, ದೇವರ ದರ್ಶನ ಪಡೆದ ಭಕ್ತರು ದೇವಾಲಯ ಪಕ್ಕದ ನಾಗರ ಕಲ್ಲು ಹಾಗೂ ಹುತ್ತಗಳಿಗೆ ಹಾಲೇರಿದು ತಮ್ಮ ಇಷ್ಟಾರ್ಥಗಳನ್ನ ನೆನೆದಿದ್ದು ವಿಶೇಷವಾಗಿತ್ತು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…