ಇಂದು ನಾಡಿನೆಲ್ಲೆಡೆ ಶುಕ್ಲ ಶುದ್ಧ ಕುಮಾರ ಷಷ್ಠಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೆ ದೇವಸ್ಥಾನಗಳತ್ತ ಭಕ್ತರು ಹೋಗಿ ಪೂಜೆ ಸಲ್ಲಿಸಿದ್ದಾರೆ.
ಇತ್ತ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕುಮಾರ ಷಷ್ಠಿ ಹಿನ್ನೆಲೆ ಭಕ್ತಗಣ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪುನೀತರಾದರು.
ವಿಶೇಷವಾಗಿ ಅಲಂಕಾರಗೊಂಡಿರೋ ನರಸಿಂಹಸ್ವಾಮಿ ಸಮೇತ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗೆಯೇ ಅಭಿಷೇಕ ನೇರವೇರಿದ್ದು, ದೇವರ ದರ್ಶನ ಪಡೆದ ಭಕ್ತರು ದೇವಾಲಯ ಪಕ್ಕದ ನಾಗರ ಕಲ್ಲು ಹಾಗೂ ಹುತ್ತಗಳಿಗೆ ಹಾಲೇರಿದು ತಮ್ಮ ಇಷ್ಟಾರ್ಥಗಳನ್ನ ನೆನೆದಿದ್ದು ವಿಶೇಷವಾಗಿತ್ತು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…