ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆ: 79,72,502 ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌ ಮಾಡಲಾಯಿತು.

ಹುಂಡಿಯಲ್ಲಿ 79,72,502 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ…

ಹುಂಡಿ‌ಯಲ್ಲಿ 79,72,502 ನಗದು, 03 ಗ್ರಾಂ 900 ಮಿಲಿ ಚಿನ್ನ, 1 ಕೆಜಿ 200 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ. ದಿನೇಶ್, ದೇವಾಲಯದ ಉಪ ಕಾರ್ಯದರ್ಶಿ ಜಿ.ಜೆ .ಹೇಮಾವತಿ, ಪ್ರಧಾನ ಅರ್ಚಕರು,  ಪ್ರಾಧಿಕಾರ ಸದಸ್ಯರಾದ ಜೆ.ಎನ್.ರಂಗಪ್ಪ, ಎಸ್, ರವಿ, ಲಕ್ಷ್ಮ ನಾಯಕ್, ಆರ್. ವಿ .ಮಹೇಶ್, ಕುಮಾರ್, ಹೇಮಲತಾ ರಮೇಶ್, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು.

Ramesh Babu

Journalist

Recent Posts

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಗೀಕಾರ: ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.‌‌ ಜೊತೆಗೆ ಸಿದ್ದರಾಮಯ್ಯ…

12 hours ago

ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು…..

ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು,.. ಕರ್ನಾಟಕ ಮತ್ತು ಭಾರತದ ಈ 25 ವರ್ಷಗಳಲ್ಲಿ ಆಗಿದ್ದೇನು...... 2000/2025......…

14 hours ago

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ರಾಜ್ಯದ ಜನತೆಗೆ ಸಿದ್ದು ಕೃತಜ್ಞತೆ ಸಲ್ಲಿಕೆ

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ರಾಜ್ಯದ ಜನತೆಗೆ ಸಿದ್ದು ಕೃತಜ್ಞತೆಯ ಮಾತು * ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ…

24 hours ago

ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ- ಶಾಸಕ ಬೇಳೂರು ಗೋಪಾಲಕೃಷ್ಣ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಶಾಸಕ ಬೇಳೂರು ಗೋಪಾಲಕೃಷ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.…

24 hours ago

ಹೈಕಮಾಂಡ್ ಜೊತೆ ಮಹತ್ವದ ಚರ್ಚೆಗೆ ಡಿಕೆ ಶಿವಕುಮಾರ್ ದೆಹಲಿಗೆ

ಬೆಂಗಳೂರು ಗ್ರಾಮಾಂತರ:- ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ…

1 day ago

ಬೆಂಗಳೂರಿನಿಂದ‌ ದೆಹಲಿಗೆ ಸಚಿವರ ಪಟ್ಟಿ ತೆಗೆದುಕೊಂಡು ಹೋದ್ರಾ ಡಿ.ಕೆ ಶಿವಕುಮಾರ್..?

ದೇವನಹಳ್ಳಿ:- ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ…

1 day ago