ದೊಡ್ಡಬಳ್ಳಾಪುರ ತಾಲೂಕಿನ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಹುಂಡಿಯಲ್ಲಿ 79,72,502 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ…
ಹುಂಡಿಯಲ್ಲಿ 79,72,502 ನಗದು, 03 ಗ್ರಾಂ 900 ಮಿಲಿ ಚಿನ್ನ, 1 ಕೆಜಿ 200 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ. ದಿನೇಶ್, ದೇವಾಲಯದ ಉಪ ಕಾರ್ಯದರ್ಶಿ ಜಿ.ಜೆ .ಹೇಮಾವತಿ, ಪ್ರಧಾನ ಅರ್ಚಕರು, ಪ್ರಾಧಿಕಾರ ಸದಸ್ಯರಾದ ಜೆ.ಎನ್.ರಂಗಪ್ಪ, ಎಸ್, ರವಿ, ಲಕ್ಷ್ಮ ನಾಯಕ್, ಆರ್. ವಿ .ಮಹೇಶ್, ಕುಮಾರ್, ಹೇಮಲತಾ ರಮೇಶ್, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…