ಶ್ರೀ ಗಣೇಶ, ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ

ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ಲಿಂಗಮ್ಮಜ್ಜಿ ಅವರ ಜ್ಞಾಪಕಾರ್ಥವಾಗಿ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ದೇವರಾಜ ನಗರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯದಯ ಶಾಲಿವಾಹನ ಶಕ ವರ್ಷಂಗಳು 1947ಕ್ಕೆ ಸರಿಯಾದ ಶ್ರೀಮತ್ ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸ ಶುಕ್ಲಪಕ್ಷ ಅ. 25, 26, 27 ರಂದು ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ….

ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಉದ್ಘಾಟನೆ ಮಾಡಲಿದ್ದಾರೆ.

3 ದಿನದ ಜೀರ್ಣೋದ್ದಾರ ಮತ್ತು ಪೂಜಾ ಕಾರ್ಯಕ್ರಮಕ್ಕೆ ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ (ರಿ.) ರವರು ಸರ್ವರಿಗೂ ಆದರದ ಸುಸ್ವಾಗತ ಕೋರಿದ್ದಾರೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

5 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

9 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

22 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago