ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ಲಿಂಗಮ್ಮಜ್ಜಿ ಅವರ ಜ್ಞಾಪಕಾರ್ಥವಾಗಿ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ದೇವರಾಜ ನಗರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯದಯ ಶಾಲಿವಾಹನ ಶಕ ವರ್ಷಂಗಳು 1947ಕ್ಕೆ ಸರಿಯಾದ ಶ್ರೀಮತ್ ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸ ಶುಕ್ಲಪಕ್ಷ ಅ. 25, 26, 27 ರಂದು ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ….
ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಉದ್ಘಾಟನೆ ಮಾಡಲಿದ್ದಾರೆ.
3 ದಿನದ ಜೀರ್ಣೋದ್ದಾರ ಮತ್ತು ಪೂಜಾ ಕಾರ್ಯಕ್ರಮಕ್ಕೆ ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ (ರಿ.) ರವರು ಸರ್ವರಿಗೂ ಆದರದ ಸುಸ್ವಾಗತ ಕೋರಿದ್ದಾರೆ….
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…