Categories: Home

ಶ್ರೀ ಘಾಟಿ ದೇವಾಲಯದ ಹುಂಡಿ ಕಾಣಿಕೆ ಎಣಿಕೆ; ಹುಂಡಿಯಲ್ಲಿ 92,15,526 ರೂ. ಕಾಣಿಕೆ ಸಂಗ್ರಹ

ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 92,15,526 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೋಮವಾರ ದೇವಾಲಯದ ಹುಂಡಿ ಹಣ ಎಣಿಕೆ ಮಾಡಲಾಯಿತು.

57 ಗ್ರಾಂ 700 ಮಿಲಿ‌ ಚಿನ್ನ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಘಾಟಿ‌ ಸುಬ್ರಹ್ಮಣ್ಯ ಸ್ವಾಮಿ‌ ದೇವಸ್ಥಾನದಲ್ಲಿ ಈಚೆಗೆ ಜರುಗಿದ ಸಪ್ತಪದಿ ಕಾರ್ಯಕ್ರಮಕ್ಕೆ ಹೆಚ್ಚು ಭಕ್ತರು ಸೇರಿದ್ದರು.

ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ಎನ್.ಕೃಷ್ಣಪ್ಪ, ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ‌ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮಾ, ದೇವಾಲಯದ ನಂಜಪ್ಪ, ಇಂಡಿಯನ್‌ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

12 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

17 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

21 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago