ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪನವರ ಮಗ ಐಆರ್ ಎಸ್ ಅಧಿಕಾರಿ ನರಸಿಂಹರಾಜು, ಸೊಸೆ ಶೃತಿಶ್ರೀ, ಮಗಳು ಡಾ.ಜ್ಞಾನೇಶ್ವರಿ, ಅಳಿಯ ಡಾ.ಜಯ್ ಕುಮಾರ್, ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಆರ್.ವಿ.ಮಹೇಶ್ಕುಮಾರ್, ವಕೀಲ ಆರ್.ವಿ ಶಿವಕುಮಾರ್, ತೂಬಗೆರೆ ಕಾಂಗ್ರೆಸ್ ಸಮಿತಿ ರಂಗಪ್ಪ. ಮುನಿರಾಜು. ರವಿಸಿದ್ದಪ್ಪ. ಚಿದಾನಂದ. ಅಂಜಿನಪ್ಪ. ಗೋಪಾಲ್ ನಾಯಕ್. ಗಂಗಸಂದ್ರ ಶ್ರೀಧರ್ ಹಾಜರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…