ಇಂದು ತೂಬಗೆರೆ ಹೋಬಳಿಯ ಕಾಂಗ್ರೆಸ್ ಹಿರಿಯ ಮುಖಂಡ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪನವರ ಹಾಗೂ ತೂಬಗೆರೆ ಕಾಂಗ್ರೆಸ್ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಆಂಜಿನಪ್ಪನವರ ಜನ್ಮದಿನ.
ಇಂದು ಇಬ್ಬರು ಕಾಂಗ್ರೆಸ್ ಮುಖಂಡರಿಗೆ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಶುಭಕೋರಲಾಗುತ್ತಿದೆ…
ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಅವರು ಜಿ.ಎನ್ ರಂಗಪ್ಪ ಹಾಗೂ ತೂಬಗೆರೆ ಕಾಂಗ್ರೆಸ್ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಆಂಜಿನಪ್ಪನವರಿಗೆ ಹೂಮಾಲೆ ಹಾಕುವುದರ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ…
ಈ ವೇಳೆ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಅರುಣ್, ಯುವ ಮುಖಂಡ ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…