ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಸೋಮವಾರ) ಹುಂಡಿ ಎಣಿಕೆ ಮಾಡಲಾಯಿತು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.69ಲಕ್ಷ ಹಣ ಸಂಗ್ರಹವಾಗಿದೆ.
ಇದರೊಂದಿಗೆ 79200 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿ, 3720 ರೂ ಮೌಲ್ಯದ 300 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ. ಆರ್. ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…