ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ತಳಿರು ತೋರಣಗಳಿಂದ ಅಲಂಕರಿಸಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಯಿತು.
ಚಂಪಾ ಷಷ್ಠಿಯು ಈಶ್ವರ ಮತ್ತು ಸುಬ್ರಹ್ಮಣ್ಯನನ್ನು ಪೂಜಿಸುವ ಉತ್ಸವವಾಗಿರುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ, ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂಬ ನಂಬಿಕೆ ಇದೆ.
ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…