ನಗರದ ತೇರಿನ ಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಎರಡು ಬೆಳ್ಳಿ ಕಿರೀಟ, ಹಾಗೂ ಒಂದು ಚಿನ್ನದ ತಾಳಿಯನ್ನು ಕದ್ದೊಯ್ದ ಕಳ್ಳರು.
ಸೋಮವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಇದಕ್ಕೂ ಮುನ್ನ ನಗರದ ಇತಿಹಾಸ ಪ್ರಸಿದ್ಧ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ ಮಾಡಿದ್ದಾರೆ. ಆದರೆ ಅದು ವಿಫಲವಾಗಿದೆ.
ನಂತರ ಪಕ್ಕದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು, ಎರಡು ಬೆಳ್ಳಿ ಕಿರೀಟ ಮತ್ತು ಸುಮಾರು 16 ಸಾವಿರ ಮೌಲ್ಯದ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…