ನಗರದ ತೇರಿನ ಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಎರಡು ಬೆಳ್ಳಿ ಕಿರೀಟ, ಹಾಗೂ ಒಂದು ಚಿನ್ನದ ತಾಳಿಯನ್ನು ಕದ್ದೊಯ್ದ ಕಳ್ಳರು.
ಸೋಮವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಇದಕ್ಕೂ ಮುನ್ನ ನಗರದ ಇತಿಹಾಸ ಪ್ರಸಿದ್ಧ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ ಮಾಡಿದ್ದಾರೆ. ಆದರೆ ಅದು ವಿಫಲವಾಗಿದೆ.
ನಂತರ ಪಕ್ಕದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು, ಎರಡು ಬೆಳ್ಳಿ ಕಿರೀಟ ಮತ್ತು ಸುಮಾರು 16 ಸಾವಿರ ಮೌಲ್ಯದ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…