ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದ ಶ್ರೀ ಮಹೇಶ್ವರ ದೇವಿಯ 35ನೇ ವಾರ್ಷಿಕೊತ್ಸವ ಬಹಳ ಅದ್ಧೂರಿಯಾಗಿ ನೆರವೇರಿತು.
ಸಾವಿರಾರು ಭಕ್ತಾದಿಗಳಿಂದ ತುಪ್ಪದ ದೀಪಗಳಿಂದ ಆರತಿ ಮಾಡಿ ದೇವತೆಗೆ ಬೆಳಗಲಾಯಿತು.
ದೇಶದ ಜನೆತೆಯ ಉದ್ಧಾರಕ್ಕಾಗಿ ಮಳೆ ಬೆಳೆಗಾಗಿ ವಿಶೇಷ ಪೂಜೆ ಮಾಡಲಾಯಿತು.
ನಾಡಿನ ಜನೆತೆಯ ಆರೋಗ್ಯ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಗ್ರಾಮ ದೇವತೆ ಮಹೇಶ್ವರಮ್ಮ ಹಾಗೂ ಮುನೇಶ್ವರಪ್ಪ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು.
ಗ್ರಾಮದ ಸುತ್ತಾ ಮುತ್ತಲಿನ ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…