ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದ ಶ್ರೀ ಮಹೇಶ್ವರ ದೇವಿಯ 35ನೇ ವಾರ್ಷಿಕೊತ್ಸವ ಬಹಳ ಅದ್ಧೂರಿಯಾಗಿ ನೆರವೇರಿತು.
ಸಾವಿರಾರು ಭಕ್ತಾದಿಗಳಿಂದ ತುಪ್ಪದ ದೀಪಗಳಿಂದ ಆರತಿ ಮಾಡಿ ದೇವತೆಗೆ ಬೆಳಗಲಾಯಿತು.
ದೇಶದ ಜನೆತೆಯ ಉದ್ಧಾರಕ್ಕಾಗಿ ಮಳೆ ಬೆಳೆಗಾಗಿ ವಿಶೇಷ ಪೂಜೆ ಮಾಡಲಾಯಿತು.
ನಾಡಿನ ಜನೆತೆಯ ಆರೋಗ್ಯ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಗ್ರಾಮ ದೇವತೆ ಮಹೇಶ್ವರಮ್ಮ ಹಾಗೂ ಮುನೇಶ್ವರಪ್ಪ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು.
ಗ್ರಾಮದ ಸುತ್ತಾ ಮುತ್ತಲಿನ ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…