ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದ ಶ್ರೀ ಮಹೇಶ್ವರ ದೇವಿಯ 35ನೇ ವಾರ್ಷಿಕೊತ್ಸವ ಬಹಳ ಅದ್ಧೂರಿಯಾಗಿ ನೆರವೇರಿತು.
ಸಾವಿರಾರು ಭಕ್ತಾದಿಗಳಿಂದ ತುಪ್ಪದ ದೀಪಗಳಿಂದ ಆರತಿ ಮಾಡಿ ದೇವತೆಗೆ ಬೆಳಗಲಾಯಿತು.
ದೇಶದ ಜನೆತೆಯ ಉದ್ಧಾರಕ್ಕಾಗಿ ಮಳೆ ಬೆಳೆಗಾಗಿ ವಿಶೇಷ ಪೂಜೆ ಮಾಡಲಾಯಿತು.
ನಾಡಿನ ಜನೆತೆಯ ಆರೋಗ್ಯ ಕಾಪಾಡಿಕೊಂಡು ಬರುವ ನಿಟ್ಟಿನಲ್ಲಿ ಗ್ರಾಮ ದೇವತೆ ಮಹೇಶ್ವರಮ್ಮ ಹಾಗೂ ಮುನೇಶ್ವರಪ್ಪ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು.
ಗ್ರಾಮದ ಸುತ್ತಾ ಮುತ್ತಲಿನ ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…