ದೇವನಹಳ್ಳಿ ತಾಲ್ಲೂಕು ಕೋರಮಂಗಲ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕರ ಸಂಘ (ರಿ) ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಸಂಘದ ಅಧ್ಯಕ್ಷರಾದ ಎಂ.ನವೀನಕುಮಾರ್ ಮಾತಮಾಡಿ, ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ, ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರುಗಳಾದ ಕೃಷ್ಣಪ್ಪ, ಶಿವರಾಜು ಮತ್ತು ಸಂಘ ಪದಾಧಿಕಾರಿಗಳಾದ ಮನೋಜ್, ಚನ್ನಕೇಶವ, ಪ್ರಶಾಂತ, ರಮೇಶ್ ನಾಯಕ, ಹರೀಶ, ಮುನಿರಾಜು, ಶಶಿ , ಕಿರಣ್ , ಮಹೇಶ್ ಹಾಗೂ ಸಮುದಾಯದ ಮುಖಂಡರಾದ ನಾರಾಯಣಸ್ವಾಮಿ, ಕೆ,ಓ, ಮುನಿರಾಜು, ಹನುಮಪ್ಪ, ಮೂರ್ತಿ, ಶ್ರೀಧರ್ ಇನ್ನು ಹಲವು ಮುಖಂಡರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…