ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವಾಗ ಚಾಲಕರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆ ಮಾಡಲೇಬೇಕು. ನಿಗದಿತ ಸ್ಥಳಗಳಲ್ಲಿ ಮಾತ್ರ ನಿಲುಗಡೆ ಮಾಡುವ ಮೂಲಕ ಸುವ್ಯವಸ್ಥೆ ಕಾಪಾಡಬೇಕು ಎಂದು ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಸೂಚಿಸಿದರು.
ನಗರ ಪೊಲೀಸ್ ಠಾಣೆಯಲ್ಲಿ ದೊಡ್ಡಬಳ್ಳಾಪುರ ನಗರ ಮತ್ತು ಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಶಾಲೆಗಳ ಬಸ್ ಡ್ರೈವರ್ ಗಳು ಮತ್ತು ಶಾಲಾ ಆಡಳಿತ ವರ್ಗದವರ ಸಭೆಯಲ್ಲಿ ಅವರು ಮಾತನಾಡಿ, ಮಕ್ಕಳನ್ನು ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುವಾಗ ಜವಾಬ್ದಾರಿಯಿಂದ ವಾಹನ ಚಲಾಯಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
View Comments
Road traffic accident avernce good idea's given by 🚔 tq sir