ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಹಾಗೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.
ಮುನಿಸ್ವಾಮಿ ಅಲ್ಲ ಅವರು “ಮನಿ” ಸ್ವಾಮಿ, ನಾನು ಅವರನ್ನು ಮನಿಸ್ವಾಮಿ ಅಂದುಕೊಂಡಿದ್ದೇನೆ, ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಲಿಲ್ಲ ಅಂದರೆ ಹೇಗೆ ಎಂಪಿ ಆಗುತ್ತಿದ್ದರು. ಅವರು ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದ ಹಾಗೆ. ಒಬ್ಬ ಎಂಪಿ ಹೇಗೆ ಇರಬೇಕು ಅನ್ನುವುದು ಗೊತ್ತಿಲ್ಲ ಅವರಿಗೆ,
ಮುನಿಶಾಮಣ್ಣ ನನಗೆ 5 ವರ್ಷಕ್ಕೆ ಇರೋದು ಹಬ್ಬ, ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಪ್ರದೀಪ್ ಈಶ್ವರ್ ವಾಗ್ದಾಳಿ,
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…