ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಹಾಗೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.
ಮುನಿಸ್ವಾಮಿ ಅಲ್ಲ ಅವರು “ಮನಿ” ಸ್ವಾಮಿ, ನಾನು ಅವರನ್ನು ಮನಿಸ್ವಾಮಿ ಅಂದುಕೊಂಡಿದ್ದೇನೆ, ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಲಿಲ್ಲ ಅಂದರೆ ಹೇಗೆ ಎಂಪಿ ಆಗುತ್ತಿದ್ದರು. ಅವರು ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದ ಹಾಗೆ. ಒಬ್ಬ ಎಂಪಿ ಹೇಗೆ ಇರಬೇಕು ಅನ್ನುವುದು ಗೊತ್ತಿಲ್ಲ ಅವರಿಗೆ,
ಮುನಿಶಾಮಣ್ಣ ನನಗೆ 5 ವರ್ಷಕ್ಕೆ ಇರೋದು ಹಬ್ಬ, ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಪ್ರದೀಪ್ ಈಶ್ವರ್ ವಾಗ್ದಾಳಿ,
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…