ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಹಾಗೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.
ಮುನಿಸ್ವಾಮಿ ಅಲ್ಲ ಅವರು “ಮನಿ” ಸ್ವಾಮಿ, ನಾನು ಅವರನ್ನು ಮನಿಸ್ವಾಮಿ ಅಂದುಕೊಂಡಿದ್ದೇನೆ, ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಲಿಲ್ಲ ಅಂದರೆ ಹೇಗೆ ಎಂಪಿ ಆಗುತ್ತಿದ್ದರು. ಅವರು ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದ ಹಾಗೆ. ಒಬ್ಬ ಎಂಪಿ ಹೇಗೆ ಇರಬೇಕು ಅನ್ನುವುದು ಗೊತ್ತಿಲ್ಲ ಅವರಿಗೆ,
ಮುನಿಶಾಮಣ್ಣ ನನಗೆ 5 ವರ್ಷಕ್ಕೆ ಇರೋದು ಹಬ್ಬ, ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಪ್ರದೀಪ್ ಈಶ್ವರ್ ವಾಗ್ದಾಳಿ,
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…