ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದಹಾಗೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದಾರೆ.
ಮುನಿಸ್ವಾಮಿ ಅಲ್ಲ ಅವರು “ಮನಿ” ಸ್ವಾಮಿ, ನಾನು ಅವರನ್ನು ಮನಿಸ್ವಾಮಿ ಅಂದುಕೊಂಡಿದ್ದೇನೆ, ಚಿಂತಾಮಣಿ ಹಾಗೂ ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಲಿಲ್ಲ ಅಂದರೆ ಹೇಗೆ ಎಂಪಿ ಆಗುತ್ತಿದ್ದರು. ಅವರು ಒಂದು ರೀತಿ ಚೈಲ್ಡ್ ಆರ್ಟಿಸ್ಟ್ ಇದ್ದ ಹಾಗೆ. ಒಬ್ಬ ಎಂಪಿ ಹೇಗೆ ಇರಬೇಕು ಅನ್ನುವುದು ಗೊತ್ತಿಲ್ಲ ಅವರಿಗೆ,
ಮುನಿಶಾಮಣ್ಣ ನನಗೆ 5 ವರ್ಷಕ್ಕೆ ಇರೋದು ಹಬ್ಬ, ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಪ್ರದೀಪ್ ಈಶ್ವರ್ ವಾಗ್ದಾಳಿ,
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…