ಸಂಸ್ಕೃತಿ ಮತ್ತು ಆಚರಣೆ ಅರಿಯಲು ಅಸ್ಸಾಂ, ಮೇಘಾಲಯ ಪ್ರವಾಸದಲ್ಲಿ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು

ದೊಡ್ಡಬಳ್ಳಾಪುರ : ವಿವಿಧತೆಯಲ್ಲಿ ಏಕತೆತನ್ನು ಸಾರುವ ಭಾರತ ದೇಶದ ವೈಶಿಷ್ಠತೆ, ದೇಶದ ವಿವಿಧ ರಾಜ್ಯಗಳ ವಿಭಿನ್ನ ಸಂಸ್ಕೃತಿ ಮತ್ತು ಆಚರಣೆಗಳನ್ನು ತಿಳಿಯುವ ಕಾರಣಕ್ಕೆ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು ಈಶಾನ್ಯ ರಾಜ್ಯಗಳಾದ ಅಸ್ಸಾಂ ಮತ್ತು ಮೇಘಾಲಯ ಪ್ರವಾಸದಲ್ಲಿದ್ದಾರೆ.

ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಜಿಲ್ಲಾ ವಕ್ತಾರರಾದ ಜಿ.ಲಕ್ಷ್ಮೀಪತಿ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ಭೂ ಮಂಜೂರಾತಿ ಸದಸ್ಯರಾದ ಶ್ರೀಧರ್ ಗಂಗಸಂದ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಂದೀಪ್ ಪಾಟೀಲ್, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಲಾವಣ್ಯ ನಾಗರಾಜ್ ಮತ್ತು ತಂಡದ ಸದಸ್ಯರು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿದ್ದಾರೆ.

ಅಸ್ಸಾಂ, ಮೇಘಾಲಯ ರಾಜ್ಯದಲ್ಲಿನ ವಿಶೇಷ ದೇವಾಲಯ ಮತ್ತು ಪ್ರವಾಸಿ ತಾಣಗಳಿಗೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದು, ಅಲ್ಲಿನ ಆಹಾರ ಪದ್ಧತಿ, ವೇಷ ಭೂಷಣ, ಕಲೆ, ಸಂಸ್ಕೃತಿಗಳನ್ನ ಅರಿಯುವ ಕಾರಣಕ್ಕೆ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವುದ್ದಾಗಿ ಹೇಳಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

25 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

21 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago