ಫೆ.23ರಂದು ನಡೆದ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಗಿದ್ದು, ಬಿಜೆಪಿ ಕೇವಲ 1 ಸ್ಥಾನ ಜಯಿಸಿದೆ.
ಇದರಲ್ಲಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧಕ್ಷರನ್ನ ಗಣ್ಯರು, ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹೂವಿನಾರ ಹಾಕಿ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ರಾಜಣ್ಣ, ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಏಳಿಗೆಗೆ ಅವಿರತವಾಗಿ ಶ್ರಮಿಸುತ್ತೇನೆ. ಹಾಲು ಉತ್ಪಾದಕರನ್ನ ಉತ್ತೇಜಿಸಿ ಗುಣ್ಣಮಟ್ಟದ ಹಾಲನ್ನ ಡೇರಿಗೆ ನೀಡುವಂತೆ ಪ್ರೋತ್ಸಾಹಿಸಲಾಗುವುದು, ಅದೇರೀತಿ ಹಸುಗಳಿಗೆ ಬೇಕಾಗುವ ಔಷಧಿಗಳು, ಆರೋಗ್ಯ ತಪಾಸಣೆ, ಗುಣಮಟ್ಟದ ಹಸುಗಳ ಆಹಾರ ಸಾಮಗ್ರಿಗಳನ್ನು ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…