ಫೆ.23ರಂದು ನಡೆದ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಗಿದ್ದು, ಬಿಜೆಪಿ ಕೇವಲ 1 ಸ್ಥಾನ ಜಯಿಸಿದೆ.
ಇದರಲ್ಲಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧಕ್ಷರನ್ನ ಗಣ್ಯರು, ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹೂವಿನಾರ ಹಾಕಿ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ರಾಜಣ್ಣ, ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಏಳಿಗೆಗೆ ಅವಿರತವಾಗಿ ಶ್ರಮಿಸುತ್ತೇನೆ. ಹಾಲು ಉತ್ಪಾದಕರನ್ನ ಉತ್ತೇಜಿಸಿ ಗುಣ್ಣಮಟ್ಟದ ಹಾಲನ್ನ ಡೇರಿಗೆ ನೀಡುವಂತೆ ಪ್ರೋತ್ಸಾಹಿಸಲಾಗುವುದು, ಅದೇರೀತಿ ಹಸುಗಳಿಗೆ ಬೇಕಾಗುವ ಔಷಧಿಗಳು, ಆರೋಗ್ಯ ತಪಾಸಣೆ, ಗುಣಮಟ್ಟದ ಹಸುಗಳ ಆಹಾರ ಸಾಮಗ್ರಿಗಳನ್ನು ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…