ಫೆ.23ರಂದು ನಡೆದ ಸಕ್ಕರೆಗೊಲ್ಲಹಳ್ಳಿ ಎಂ.ಪಿ.ಸಿ.ಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬೆಂಬಲಿತ 12 ಅಭ್ಯರ್ಥಿಗಳು ಜಯಶಾಲಿಗಳಗಿದ್ದು, ಬಿಜೆಪಿ ಕೇವಲ 1 ಸ್ಥಾನ ಜಯಿಸಿದೆ.
ಇದರಲ್ಲಿ ಎಂ.ಪಿ.ಸಿ.ಎಸ್ ಗೆ ಅಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧಕ್ಷರನ್ನ ಗಣ್ಯರು, ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹೂವಿನಾರ ಹಾಕಿ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ರಾಜಣ್ಣ, ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಏಳಿಗೆಗೆ ಅವಿರತವಾಗಿ ಶ್ರಮಿಸುತ್ತೇನೆ. ಹಾಲು ಉತ್ಪಾದಕರನ್ನ ಉತ್ತೇಜಿಸಿ ಗುಣ್ಣಮಟ್ಟದ ಹಾಲನ್ನ ಡೇರಿಗೆ ನೀಡುವಂತೆ ಪ್ರೋತ್ಸಾಹಿಸಲಾಗುವುದು, ಅದೇರೀತಿ ಹಸುಗಳಿಗೆ ಬೇಕಾಗುವ ಔಷಧಿಗಳು, ಆರೋಗ್ಯ ತಪಾಸಣೆ, ಗುಣಮಟ್ಟದ ಹಸುಗಳ ಆಹಾರ ಸಾಮಗ್ರಿಗಳನ್ನು ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…