Categories: ಹಾಸನ

ಸಚಿವ ಕೆ.ಎಚ್‌. ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಸಚಿವ ಕೆ.ಎಚ್‌. ಮುನಿಯಪ್ಪ

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ.

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಶಾಂತಿಗ್ರಾಮ ರಸ್ತೆಯ ಮೂಲಕ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಸದ್ಯ ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ.

ಮುನಿಯಪ್ಪ ಅವರಿದ್ದ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದು, ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

10 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

23 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago