ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗಟ್ಟುಜಾತರ ಆಚರಣೆಯ ಅಂಗವಾಗಿ ಪೊಲೀಸ್ ಅಧಿಕಾರಿಗಳು ಅಗ್ನಿಕುಂಡದ ಮೇಲೆ ಬರಿಗಾಲಿನಲ್ಲಿ ನಡೆಯುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.
ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಭಕ್ತರು ಕಲ್ಲಿದ್ದಲಿನ ಮೇಲೆ ನಡೆಯುವ ಆಚರಣೆಯೇ ಅಗ್ಗಿಗುಂಡಲು (ಬೆಂಕಿ ನಡಿಗೆ). ಇದರಲ್ಲಿ ಪೊಲೀಸ್ ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಜ್ಜೆ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.
ಚೆರುವುಗಟ್ಟು ಜಾತ್ರೆಗೆ ಫೈರ್ವಾಕಿಂಗ್ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…