ಸಮವಸ್ತ್ರದಲ್ಲೇ ಅಗ್ನಿಕುಂಡದಲ್ಲಿ ಹೆಜ್ಜೆ ಹಾಕಿದ ಪೊಲೀಸರು: ವಿಡಿಯೋ ಫುಲ್ ವೈರಲ್

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗಟ್ಟುಜಾತರ ಆಚರಣೆಯ ಅಂಗವಾಗಿ ಪೊಲೀಸ್ ಅಧಿಕಾರಿಗಳು ಅಗ್ನಿಕುಂಡದ ಮೇಲೆ ಬರಿಗಾಲಿನಲ್ಲಿ ನಡೆಯುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.

“ಮೂಢನಂಬಿಕೆಗಳ” ಬಗ್ಗೆ ಜಾಗೃತಿ ಮೂಡಿಸಲು ಇದನ್ನು ಮಾಡಲಾಗುತ್ತದೆ ಎಂದು ಕೆಲವರು ವರದಿ ಮಾಡಿದ್ದಾರೆ. ಆದರೆ ಅದಕ್ಕೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಮತ್ತು ಅಧಿಕೃತವಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ;  ಇದು ಅವರ “ವೈಯಕ್ತಿಕ ವಿಷಯ” ಎಂದು ಸ್ಪಷ್ಟಪಡಿಸಲಾಗಿದೆ.

ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಭಕ್ತರು ಕಲ್ಲಿದ್ದಲಿನ ಮೇಲೆ ನಡೆಯುವ ಆಚರಣೆಯೇ ಅಗ್ಗಿಗುಂಡಲು (ಬೆಂಕಿ ನಡಿಗೆ). ಇದರಲ್ಲಿ ಪೊಲೀಸ್ ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಜ್ಜೆ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಚೆರುವುಗಟ್ಟು ಜಾತ್ರೆಗೆ ಫೈರ್ವಾಕಿಂಗ್ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

Ramesh Babu

Journalist

Recent Posts

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

1 hour ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

1 hour ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

21 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

23 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago