ಸಮವಸ್ತ್ರದಲ್ಲೇ ಅಗ್ನಿಕುಂಡದಲ್ಲಿ ಹೆಜ್ಜೆ ಹಾಕಿದ ಪೊಲೀಸರು: ವಿಡಿಯೋ ಫುಲ್ ವೈರಲ್

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗಟ್ಟುಜಾತರ ಆಚರಣೆಯ ಅಂಗವಾಗಿ ಪೊಲೀಸ್ ಅಧಿಕಾರಿಗಳು ಅಗ್ನಿಕುಂಡದ ಮೇಲೆ ಬರಿಗಾಲಿನಲ್ಲಿ ನಡೆಯುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.

“ಮೂಢನಂಬಿಕೆಗಳ” ಬಗ್ಗೆ ಜಾಗೃತಿ ಮೂಡಿಸಲು ಇದನ್ನು ಮಾಡಲಾಗುತ್ತದೆ ಎಂದು ಕೆಲವರು ವರದಿ ಮಾಡಿದ್ದಾರೆ. ಆದರೆ ಅದಕ್ಕೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಮತ್ತು ಅಧಿಕೃತವಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ;  ಇದು ಅವರ “ವೈಯಕ್ತಿಕ ವಿಷಯ” ಎಂದು ಸ್ಪಷ್ಟಪಡಿಸಲಾಗಿದೆ.

ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಭಕ್ತರು ಕಲ್ಲಿದ್ದಲಿನ ಮೇಲೆ ನಡೆಯುವ ಆಚರಣೆಯೇ ಅಗ್ಗಿಗುಂಡಲು (ಬೆಂಕಿ ನಡಿಗೆ). ಇದರಲ್ಲಿ ಪೊಲೀಸ್ ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಜ್ಜೆ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಚೆರುವುಗಟ್ಟು ಜಾತ್ರೆಗೆ ಫೈರ್ವಾಕಿಂಗ್ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

8 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago