ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗಟ್ಟುಜಾತರ ಆಚರಣೆಯ ಅಂಗವಾಗಿ ಪೊಲೀಸ್ ಅಧಿಕಾರಿಗಳು ಅಗ್ನಿಕುಂಡದ ಮೇಲೆ ಬರಿಗಾಲಿನಲ್ಲಿ ನಡೆಯುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.
ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಭಕ್ತರು ಕಲ್ಲಿದ್ದಲಿನ ಮೇಲೆ ನಡೆಯುವ ಆಚರಣೆಯೇ ಅಗ್ಗಿಗುಂಡಲು (ಬೆಂಕಿ ನಡಿಗೆ). ಇದರಲ್ಲಿ ಪೊಲೀಸ್ ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಜ್ಜೆ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.
ಚೆರುವುಗಟ್ಟು ಜಾತ್ರೆಗೆ ಫೈರ್ವಾಕಿಂಗ್ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…