ಸಮವಸ್ತ್ರದಲ್ಲೇ ಅಗ್ನಿಕುಂಡದಲ್ಲಿ ಹೆಜ್ಜೆ ಹಾಕಿದ ಪೊಲೀಸರು: ವಿಡಿಯೋ ಫುಲ್ ವೈರಲ್

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗಟ್ಟುಜಾತರ ಆಚರಣೆಯ ಅಂಗವಾಗಿ ಪೊಲೀಸ್ ಅಧಿಕಾರಿಗಳು ಅಗ್ನಿಕುಂಡದ ಮೇಲೆ ಬರಿಗಾಲಿನಲ್ಲಿ ನಡೆಯುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.

“ಮೂಢನಂಬಿಕೆಗಳ” ಬಗ್ಗೆ ಜಾಗೃತಿ ಮೂಡಿಸಲು ಇದನ್ನು ಮಾಡಲಾಗುತ್ತದೆ ಎಂದು ಕೆಲವರು ವರದಿ ಮಾಡಿದ್ದಾರೆ. ಆದರೆ ಅದಕ್ಕೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಮತ್ತು ಅಧಿಕೃತವಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ;  ಇದು ಅವರ “ವೈಯಕ್ತಿಕ ವಿಷಯ” ಎಂದು ಸ್ಪಷ್ಟಪಡಿಸಲಾಗಿದೆ.

ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಭಕ್ತರು ಕಲ್ಲಿದ್ದಲಿನ ಮೇಲೆ ನಡೆಯುವ ಆಚರಣೆಯೇ ಅಗ್ಗಿಗುಂಡಲು (ಬೆಂಕಿ ನಡಿಗೆ). ಇದರಲ್ಲಿ ಪೊಲೀಸ್ ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಜ್ಜೆ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಚೆರುವುಗಟ್ಟು ಜಾತ್ರೆಗೆ ಫೈರ್ವಾಕಿಂಗ್ ಸಾವಿರಾರು ಭಕ್ತರನ್ನು ಸೆಳೆಯುತ್ತದೆ. ದೇವಾಲಯದ ಅರ್ಚಕರ ವೈದಿಕ ಸ್ತೋತ್ರ ಪಠಣಗಳ ನಡುವೆ ಬೆಟ್ಟದ ದೇಗುಲದಲ್ಲಿ ಮುಂಜಾನೆ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

8 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

12 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

19 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

20 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago