ಎರಡು ದಿನಗಳ ಕಾಲ ಕೇರಳ, ತಮಿಳುನಾಡು, ಲಕ್ಷದ್ವೀಪ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ಲಕ್ಷದ್ವೀಪ ಭೇಟಿಯಲ್ಲಿ ಬೀಚ್ ಸೌಂದರ್ಯವನ್ನು ಸವಿಯುತ್ತಾ, ಸಮುದ್ರದ ದಡದಲ್ಲಿ ಅಡ್ಡಾಡಿದ್ದಾರೆ.
ಸ್ನೋರ್ಕೆಲ್ ಎಂಬ ಟ್ಯೂಬ್ ಮೂಲಕ ಉಸಿರಾಡುತ್ತಾ ಸಮುದ್ರದ ತಳಕ್ಕೆ ಹೋಗಿ ನೀರೊಳಗೆ ಈಜುತ್ತಾ ಅಲ್ಲಿನ ಜೀವಿಗಳನ್ನು, ಸಸ್ಯಗಳನ್ನು ಸವಿಯಲು ಈ ಸ್ನೋರ್ಕೆಲಿಂಗ್ ಬಳಸಲಾಗುತ್ತದೆ.
ಮೋದಿಯ ಈ ಸಾಹಸಕ್ಕೆ ನೆಟ್ಟಿಗರು ಫಿದಾ ಆಗಿದ್ದು, ಇದಕ್ಕಿಂತ ಚೆನ್ನಾಗಿ ಲಕ್ಷದ್ವೀಪ ಟೂರಿಸಂಗೆ ಶಕ್ತಿ ತುಂಬಲು ಸಾಧ್ಯವಿಲ್ಲ, ಎಂಥ ಫಿಟ್ ನಮ್ಮ ಪ್ರಧಾನಿ ಎನ್ನುತ್ತಿದ್ದಾರೆ.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…